ಕುರುಕ್ಷೇತ್ರ | Kurukshetra

ಹದಿನೆಂಟು ದಿನದ ಯುದ್ಧ. ಹದಿನೆಂಟು ಅಕ್ಷಹಿಣೀ ಸೈನ್ಯ.
ಅತಿರಥ ಮಹಾರಥರ ಘನೋಪಸ್ಥಿತಿ.
ಐದು ತಲೆಮಾರಿನ ಯೋಧರ ಸಮ್ಮಿಲನ.
ಒಟ್ಟು ಸತ್ತವರು ಅರವತ್ತೆರಡು ಕೋಟಿ ಜನ.
ಆನೆ-ಕುದುರೆಗಳ ಲೆಕ್ಕವಿಲ್ಲ.
ಕೊನೆಗೆ ಉಳಿದಿದ್ದು ಬೆರಳೆಣಿಕೆಯ ಜನರಷ್ಟೇ.
ಇದು ಕುರುಕ್ಷೇತ್ರದ ಯುದ್ಧದ ಕಥೆ.
ಧರ್ಮಕ್ಷೇತ್ರದಲ್ಲಿ ಧರ್ಮರಕ್ಷೆಗಾಗಿ ನಡೆದ ಈ ಮಹಾಯುದ್ಧ ವಾಸ್ತವವಾಗಿ ನಡೆದಿದ್ದು ಹೇಗೆ? ಮಹಾಭಾರತ ವಿವರಿಸುವ ಮಾಹಿತಿಗಳ ಸಂಗಮವೇ ಈ ಕೃತಿ.