Shridhar Saraf
Shridhar Saraf

ಸದ್ಗುಣ ಮತ್ತು ಸಾಮರ್ಥ್ಯಗಳು ಹೂವಿನ ಪರಿಮಳದಂತೆ.

ಅವು ಇದ್ದರೆ ಸಾಕು,ಜನಕ್ಕೆ ತಾನಾಗಿ ತಿಳಿಯುತ್ತದೆ.

ಈ ಪುಸ್ತಕದಲ್ಲಿಯ ಹೀಗೊಂದು ವಾಕ್ಯ ಶ್ರೀ Jagadisha Sharma ರ ಸದ್ಗುಣ ಮತ್ತು ಸಾಮರ್ಥ್ಯವನ್ನ ತಾನಾಗಿಯೇ ತಿಳಿಯುವಂತೆ ಮಾಡಿದ ಅನುಭವ ನನಗಾಯ್ತು.

ಸಧ್ಯ ಓದುತ್ತಿರುವೆ.