ಸ್ಫೂರ್ತಿ ರಾಮಾಯಣ-2, ಅಯೋಧ್ಯಾ ಕಾಂಡ | SPOORTI RAMAYANA-2: AYODHYA KAANDA

ಸ್ಫೂರ್ತಿ ರಾಮಾಯಣ-2, ಅಯೋಧ್ಯಾ ಕಾಂಡ | SPOORTI RAMAYANA-2: AYODHYA KAANDA

ಪ್ರಕಾಶಕರು : ಸಾವಣ್ಣ ಎಂಟರ್ ಪ್ರೈಸಸ್
ಪ್ರಕಾಶಿತ ವರ್ಷ : 2024
ಭಾಷೆ : ಕನ್ನಡ
Buy book using below links

ರಾಮಾಯಣದ ಸ್ಫೂರ್ತಿಯ ಗಂಗಾಧಾರೆ ಅಯೋಧ್ಯಾಕಾಂಡದಲ್ಲಿ ತುಂಬಿ ಹರಿದಿದೆ. ಇದು ಭಾವಸ್ಫೂರ್ತಿಯ ಪ್ರವಾಹ. ಮನುಷ್ಯನ ಮನೋಭಿತ್ತಿಯ ವಿವಿಧ ಚಿತ್ರಗಳು ಇಲ್ಲಿ ಕಾಣಸಿಗುತ್ತವೆ. ಚಿತ್ತದ ಅವಸ್ಥಾಂತರಗಳಿವೆ ಇಲ್ಲಿ. ಭಾವವೇ ಬದುಕೂ ಸಾವೂ ಆಗುವ ವೈಚಿತ್ರ್ಯವಿದೆ.

***

ರಾಮಾಯಣ ರಾಮಾಯಣವಾಗಲು ತೊಡಗುವುದು ಇಲ್ಲಿ. ಹಾಗಾಗಿ ಇದನ್ನು ರಾಮಾಯಣದ ಸ್ಫೂರ್ತಿ ಎನ್ನಲೇನೂ ಅಡ್ಡಿಯಿಲ್ಲ. ಕವಿ ವಾಲ್ಮೀಕಿ ಆ ರಸಘಟ್ಟಗಳನ್ನು ರಸಮಯವಾಗಿಯೇ ಚಿತ್ರಿಸಿದ್ದಾರೆ. ರಾಮಾಯಣ ಕರುಣರಸದ ಆಕರ ಎನ್ನುವ ಮಾತಿದೆ. ಅದಕ್ಕೆ ಅಯೋಧ್ಯಾಕಾಂಡವೇ ಭಿತ್ತಿ.

***

ಕುಟುಂಬ ಮತ್ತು ಸಮೂಹದ ಪ್ರೀತಿ – ಅಪ್ರೀತಿಗಳ ಚಿತ್ರಣ ಅಯೋಧ್ಯಾಕಾಂಡದ್ದು.

ಅದು ಹೇಗೆ ಬದುಕಿನ ಸ್ಫೂರ್ತಿಯಾಗುತ್ತದೆ ಎನ್ನುವುದನ್ನು ಹೇಳಲು ಈ ಕೃತಿ ಹೊರಟಿದೆ.

Leave a Reply

Your email address will not be published. Required fields are marked *